ನಮಸ್ಕಾರ ಸ್ನೇಹಿತರೆ ಪ್ರಸ್ತುತ ಈ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ ! ಇವತ್ತಿನ ಈ ಲೇಖನದಲ್ಲಿ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಇದೆ. ಅದೇನೆಂದರೆ ಪ್ರತಿ ಸದಸ್ಯರಿಗೆ ಇನ್ಮುಂದೆ 15 ಕೆಜಿ ಅಕ್ಕಿ ಸಿಗಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. Anna Bhagya Scheme Update
ನಮ್ಮ ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಈ ಅನ್ನಭಾಗ್ಯ ಯೋಜನೆಯು ಕೂಡ ಒಂದು ಮಹತ್ವದ ಯೋಜನೆಯಾಗಿದೆ ಈ ಯೋಜನೆ ಅಡಿಯಲ್ಲಿ BPL ರೇಷನ್ ಕಾರ್ಡ್ ಇರುವಂತಹ ರಾಜ್ಯದ ಎಲ್ಲಾ ಕುಟುಂಬಗಳಿಗೂ ಪ್ರತಿ ತಿಂಗಳು 5 ಕೆಜಿ ಅಕ್ಕಿ ಉಚಿತವಾಗಿ ರಾಜ್ಯ ಸರ್ಕಾರವು ನೀಡುತ್ತಿತ್ತು. ಮತ್ತು ಇದರ ಜೊತೆಗೆ 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ಸಹ ನೀಡುತ್ತಿತ್ತು.
ಆದರೆ ಕೆಲ ತಿಂಗಳುಗಳಿಂದ ಈ ಅನ್ನ ಭಾಗ್ಯ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಿಂದ ಯಾವುದೇ ರೀತಿ ಹಣ ಖಾತೆಗೆ ಜಮಾ ಆಗಿಲ್ಲ. ಆದ್ದರಿಂದ ರಾಜ್ಯದಲ್ಲಿ BPL ರೇಷನ್ ಕಾರ್ಡ್ ಹೊಂದಿರುವಂತಹ ಕುಟುಂಬದವರು ಈ ಅನ್ನಭಾಗ್ಯ ಯೋಜನೆ ರದ್ದಾಗಿದೆ ಎಂದು ತಿಳಿದುಕೊಂಡಿದ್ದಾರೆ. ಆದರೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ.

ಅದೇನೆಂದರೆ ಈ ಅನ್ನಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಇನ್ನು ಮುಂದೆ BPL ರೇಷನ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ 15 KG ಅಕ್ಕಿಯನ್ನು ಇನ್ಮುಂದೆ ನೀಡಲಾಗುವುದು ಎಂದು ರಾಜ್ಯ ಸರ್ಕಾರವು ತಿಳಿಸಿದೆ. ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
ಸ್ನೇಹಿತರೆ ಇದೇ ರೀತಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಬಗ್ಗೆ ನಮ್ಮ karnatakabindu.in ಜಲತನದಲ್ಲಿ ಲೇಖನದ ಮೂಲಕ ಮಾಹಿತಿಯನ್ನು ನೀಡುತ್ತೇವೆ. ನಮ್ಮ ಲೇಖನವನ್ನು ಎಲ್ಲರಿಗಿಂತ ಮುಂಚಿತವಾಗಿ ಓದಲು ನೀವು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜಾಯಿನ್ ಆಗಿ…
ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ನೀಡಲು ರಾಜ್ಯ ಸರ್ಕಾರ ತೀರ್ಮಾನ :
ಹೌದು ! ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಕೆಲವು ತಿಂಗಳುಗಳಿಂದ ಯಾವುದೇ ರೀತಿ ಹಣವನ್ನು ಖಾತೆಗೆ ಜಮಾ ಮಾಡುತ್ತಿಲ್ಲ. ಆದಕಾರಣ ರಾಜ್ಯ ಸರ್ಕಾರವು ಈ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ 15 ಕೆಜಿ ಅಕ್ಕಿಯನ್ನು ನೀಡಲು ತೀರ್ಮಾನ ಮಾಡಿದೆ.
ಇದರಿಂದಾಗಿ ಇನ್ನು ಮುಂದೆ ರಾಜ್ಯ ಸರ್ಕಾರವು ಅಕ್ಕಿಯ ಹಣದ ಬದಲಿಗೆ 15 ಕೆಜಿಯ ಅಕ್ಕಿಯನ್ನು ಪ್ರತಿಯೊಬ್ಬ ಸದಸ್ಯರಿಗೂ ನೀಡುವ ಸಾಧ್ಯತೆ ಇದೆ. ಆದೇಶವನ್ನು ಈ ತಿಂಗಳಿನಿಂದ ಅಂದರೆ ಮಾರ್ಚ್ ತಿಂಗಳಿನಿಂದ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಹತ್ತು ಕೆಜಿ ಅಕ್ಕಿಯನ್ನು ನೀಡಲಾಗುವುದೆಂದು ತಿಳಿಸಿದೆ.
ಮತ್ತು ಇದೀಗ ಪೆಂಡಿಂಗ್ ಇರುವಂತಹ ಅನ್ನಭಾಗ್ಯ ಯೋಜನೆಯ ಹಣವನ್ನು ರಾಜ ಸರ್ಕಾರವು ಅರ್ಹ ಫಲಾನುಭವಿಗಳ ಖಾತೆಗೆ ಇದೇ ತಿಂಗಳು ಜಮಾ ಮಾಡಲಾಗುವುದೆಂದು ಮಾಹಿತಿ ನೀಡಿದೆ. ಅಂದರೆ ಪೆಂಡಿಂಗ್ ಇರುವ ಅನ್ನಭಾಗ್ಯ ಹಣ ಈ ತಿಂಗಳು ಅಂದರೆ ಮಾರ್ಚ್ ತಿಂಗಳು ಬಿಡುಗಡೆಯಾಗುವ ಸಾಧ್ಯತೆ ಇದೆ.
ರಾಜ್ಯ ಸರ್ಕಾರವು ಹಣದ ಬದಲಿಗೆ ಮತ್ತೆ ಅಕ್ಕಿಯನ್ನು ನೀಡುವುದಾಗಿ ಈಗಾಗಲೇ ಫೆಬ್ರವರಿ ತಿಂಗಳಲ್ಲಿ ಮಾಹಿತಿಯನ್ನು ನೀಡಿತ್ತು. ರಾಜ್ಯ ಸರ್ಕಾರವು ತಿಳಿಸಿದ ಹಾಗೆ 5 ಕೆಜಿ ಅಕ್ಕಿಯ ಹಣದ ಬದಲಿಗೆ 5 ಕೆಜಿ ಅಕ್ಕಿಯನ್ನು ಈ ತಿಂಗಳಿನಿಂದ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ನೀಡುತ್ತಿದೆ. ಅಂದರೆ ಒಟ್ಟು ಈ ತಿಂಗಳಿನಿಂದ ಪ್ರತಿಯೊಬ್ಬ ಸದಸ್ಯರಿಗೂ 10 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರವು ಪಡಿತರ ಚೀಟಿ ಅಡಿಯಲ್ಲಿ ನೀಡುತ್ತದೆ.
ಸ್ನೇಹಿತರೆ ಈ ಮಾಹಿತಿ ಏನಾದರೂ ನಿಮಗೆ ಉಪಯುಕ್ತಕರ ಅನಿಸಿದರೆ ಈ ಲೇಖನವನ್ನು ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಿ ಮತ್ತು ಇದೇ ರೀತಿ ಹೆಚ್ಚಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ.