ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಗೂ ರೇಷನ್ ಕಾರ್ಡ್ ಹೊಂದಿದವರಿಗೆ ಕರ್ನಾಟಕ ಸರ್ಕಾರ ಬಿಗ್ ಅಪ್ಡೇಟ್ ಮಾಡಿ ತಿಳಿಸಿದೆ.
ಹೌದು ಒಂದು ವೇಳೆ ನೀವೇನಾದರೂ ರೇಷನ್ ಕಾರ್ಡ್ ಹೊಂದಿದ್ದರೆ ಅಥವಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದರೆ ಅಥವಾ ಈಗಾಗಲೇ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದಾರೆ ದಯವಿಟ್ಟು ನೀವೆಲ್ಲರೂ ಇಂದಿನ ಈ ಒಂದು ಲೇಖನವನ್ನ ಕೊನೆಯವರೆಗೂ ಓದಲೇಬೇಕು.
ಏಕೆಂದರೆ ಸರ್ಕಾರ ರೇಷನ್ ಕಾರ್ಡ್ ಇದ್ದವರಿಗೆ ಹಾಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಅರ್ಜಿ ಸಲ್ಲಿಸುವವರಿಗೆ ಹೊಸ ಬಿಗ್ ಅಪ್ಡೇಟ್ ಮಾಡಿದೆ ಇದರ ಕುರಿತು ಇಂದಿನ ಈ ಒಂದು ಲೇಖನದಲ್ಲಿ ಮಾಹಿತಿಯನ್ನು ಒದಗಿಸಲಾಗಿದೆ.
ಹೊಸ ರೇಷನ್ ಕಾರ್ಡ್ ಅರ್ಜಿ ತಾತ್ಕಾಲಿಕವಾಗಿ ನಿಲುಗಡೆ:

2025 ರಾಜ್ಯ ಸರ್ಕಾರವು ಪ್ರಸಿದ್ಧ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ನೀಡುವ ಪ್ರಕ್ರಿಯೆಯನ್ನು ಸದ್ಯದ ಪರಿಸ್ಥಿತಿಯಲ್ಲಿ ಸ್ಥಗಿತಗೊಳಿಸಿದ್ಧಾರೆ.
ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಾದಂತಹ ಕೆಎಚ್ ಮುನಿಯಪ್ಪ ಅವರ ಪ್ರಕಾರವಾಗಿ ತಿಳಿಸುವುದಾದರೆ ಕೇಂದ್ರ ಸರ್ಕಾರ ನಿಯಮಗಳ ಪ್ರಕಾರವಾಗಿ ನಿಗದಿಪಡಿಸಿರುವ ಗುರಿ ಮುಗಿದ ಕಾರಣ ಹೊಸ ಪಡಿತರ ಚೀಟಿ ನೀಡುವುದು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಅಂದರೆ ನಮ್ಮ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಇಂತಿಷ್ಟೇ ರೇಷನ್ ಕಾರ್ಡ್ ಗಳನ್ನು ಹೊಸದಾಗಿ ನೀಡಬೇಕು ಎಂದು ತಿಳಿಸಿರುತ್ತಾರೆ. ನಿಮಗೆ ಅರ್ಥವಾಗಲೆಂದು ಈ ಮಾಹಿತಿ ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಎಷ್ಟು ರೇಷನ್ ಕಾರ್ಡ್ ಬೇಕು ಅಷ್ಟು ಹೊಸ ರೇಷನ್ ಕಾರ್ಡ್ ಗಳು ಜನರಿಗೆ ತಲುಪಿದೆ ಹೀಗಾಗಿ ಹೊಸ ರೇಷನ್ ಕಾರ್ಡ್ ಗೋಸ್ಕರ ಹೀಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಅನರ್ಹರ ಬಿಪಿಎಲ್ ರೇಷನ್ ಕಾರ್ಡ್ ರದ್ದು ಮಾಡಲು ಕ್ರಮ:
ಹೌದು ರಾಜ್ಯ ಸರ್ಕಾರ ಅನಹರ ಪಡಿತರ ಚೀಟಿ ಹೊಂದಿರುವಂತವರ ಪಟ್ಟಿಯನ್ನು ಪರಿಶೀಲನೆ ಮಾಡುತ್ತಿದ್ದು ಇದರಲ್ಲಿ ಯಾರು ಅನರ್ಹರು ಎಂದು ಸ್ವಯಂ ಪ್ರೇರಿತವಾಗಿ ತಮ್ಮ ಪಡಿತರ ಚೀಟಿಗಳನ್ನು ಹಿಂತಿರುಗಿಸಬೇಕಾಗುತ್ತದೆ ಹಾಗೆ ಇದರಿಂದಾಗಿ ಹೊಸದಾಗಿ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡ್ ಗಳನ್ನು ವಿತರಿಸಲು ಅನುಕೂಲವಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರು ಹೇಳಿದ್ದೇನು..?
ಬಹಳಷ್ಟು ಜನಗಳು ಹಣವಶಕವಾಗಿ ಬಿಬಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ ಇದರಲ್ಲಿ ಶ್ರೀಮಂತರು ಸಹ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ ಹೀಗಾಗಿ ಯಾರೆಲ್ಲ ಶ್ರೀಮಂತರಿದ್ದಾರೆ ಇವರೆಲ್ಲರೂ ಬಿಪಿಎಲ್ ಕಾರ್ಡ್ಗಳನ್ನು ತಕ್ಷಣ ಹಿಂತಿರುಗಿಸಬೇಕು ಇದರಿಂದಾಗಿ ಬಡವರಿಗೆ ಸೇರಿದ ಹಕ್ಕುಗಳನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.
ನಮ್ಮ ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿ ಹಂಚಿಕೆ ಸ್ಥಿತಿ ಹೇಗಿದೆ:
ನುಡಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಸರಿಸುಮಾರು ನಾಲ್ಕು ಪಾಯಿಂಟ್ 50 ಕೋಟಿ ಪಡಿತರ ಚೀಟಿಗಳನ್ನು ವಿತರಿಸಲಾಗಿದ್ದು ಇದರಲ್ಲಿ 70ರಷ್ಟು ಫಲಾನುಭವಿಗಳು ಬಿಪಿಎಲ್ ವರ್ಗದಲ್ಲಿದ್ದಾರೆ.
ಹಾಗೆ ಭಾರತದಲ್ಲಿ ಕರ್ನಾಟಕ ರಾಜ್ಯವೇ ಅತಿ ಹೆಚ್ಚು ಪಡಿತರ ಚೀಟಿಗಳನ್ನು ವಿತರಿಸುತ್ತಿದ್ದು ಈ ವ್ಯವಸ್ಥೆಯಲ್ಲಿ ಯಾವುದೇ ಅಕ್ರಮವಾಗದಂತೆ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ ಇವೆಲ್ಲವನ್ನ ಗಮನದಲ್ಲಿ ಇಟ್ಟುಕೊಂಡು.
ಸಚಿವರು ಇದರ ಬಗ್ಗೆ ಮಾಹಿತಿ ನೀಡಿದ್ದು ಅನರ್ಹ ಬಿಪಿಎಲ್ ಪಡಿತರ ಚೀಟಿ ಹೊಂದಿದವರು ತಕ್ಷಣವೇ ಹಿಂತಿರುಗಿಸಬೇಕು ಇಲ್ಲವೇ ಇವರ ವಿರುದ್ಧವಾಗಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.
ಹಾಗೆ ಸಚಿವರು ತಿಳಿಸಿದ್ದಾರೆ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಗಳಿಗೋಸ್ಕರ ಅರ್ಜಿ ಸಲ್ಲಿಸಿದವರು ಇನ್ನಷ್ಟು ಕಾಯಬೇಕಾಗುತ್ತೆ ಹಾಗೆ ನಂತರ ಅನರ್ಹ ತಮ್ಮ ಪಡಿತರ ಚೀಟಿಗಳನ್ನು ಹಿಂತಿರುಗಿಸುವ ಮೂಲಕ ನಿಜವಾದ ಅರ್ಹ ಫಲಾನುಭವಿಗಳಿಗೆ ಸಹಾಯ ಮಾಡಬಹುದು ಎಂದು ತಿಳಿಸಿದ್ದಾರೆ ಇದರ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.